ವೀ.ವಿ.ಸಂಘ, ಬಳ್ಳಾರಿ
ಎ.ಡಿ.ಬಿ. ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 17-09-2021
ದಿನಾಂಕ: 17-09-2021 ರಂದು ಬೆಳಗ್ಗೆ 8.30ಕ್ಕೆ ಮಹಾವಿದ್ಯಾಲಯದಲ್ಲಿ “ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ” ಆಚರಿಸಲಾಯಿತು. ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.