ಎ ಡಿ ಬಿ ಪ್ರಥಮ ದರ್ಜೆ ಕಾಲೆಜು, ಹರಪನಹಳ್ಳಿ
74ನೇ ಗಣರಾಜ್ಯೋತ್ಸವ
ಜನವರಿ 26, 2023 ರಂದು ಬೆಳಿಗ್ಗೆ 7:48 ಕ್ಕೆ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ 74 ನೇ ಗಣರಾಜ್ಯೋತ್ಸವದ ಸ್ಮರಣೆಯನ್ನು ಮಾಡಲಾಯಿತು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ.ಆರ್.ರಾಮನಗೌಡ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.