ವೀ.ವಿ.ಸಂಘ, ಬಳ್ಳಾರಿ
ಎ.ಡಿ.ಬಿ. ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ
ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ- 02/10/2021
ದಿನಾಂಕ:02/10/2021 ರಂದು ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಡಾ ಎಸ್.ಎಂ. ಸಿದ್ದಲಿಂಗಮೂರ್ತಿ, ಪ್ರಭಾರಿ ಪ್ರಾಂಶುಪಾಲರು, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಆನಂದ ಎಸ್., ಸಹಾಯಕ ಪ್ರಾಧ್ಯಾಪಕರು ರಸಾಯನಶಾಸ್ತ್ರ ವಿಭಾಗ, ಶ್ರೀ ಬಿ ಶಿವಕುಮಾರ, ಇಂಗ್ಲೀಷ್ ಉಪನ್ಯಾಸಕರು ಮತ್ತು ಶ್ರೀ ಜಿ. ಉಮೇಶ್, ಮುಖ್ಯಸ್ಥರು ರಸಾಯನಶಾಸ್ತ್ರ ವಿಭಾಗ, ಶ್ರೀ ಜಿ.ಬಿ.ನಾಗನಗೌಡ, ಮುಖ್ಯಸ್ಥರು ಇಂಗ್ಲೀಷ್ ವಿಭಾಗ, ಶ್ರೀ ಶಿವರಾಜ್ ಜೆ., ಬೋಧಕ & ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.